September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಅನುದಾನಿತ ಫ್ರೌಡ ಶಾಲೆ ಮುಂಡಾಜೆ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಬೆಂಗಳೂರು ಇಂದಿರಾನಗರ ಸಹಯೋಗದಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭವು ಅ.20ರಂದು ಮುಂಡಾಜೆ ಫ್ರೌಡ ಶಾಲೆಯಲ್ಲಿ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ವಹಿಸಲಿದ್ದಾರೆ. ಶಿಲಾನ್ಯಾಸವನ್ನು ರೋಟರಿ ಜಿಲ್ಲಾ ಗವರ್ನರ್ ರೋ. ಹೆಚ್ ಆರ್ ಕೇಶವ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್ , ಉಜಿರೆ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ್ ಜಿ ಭಿಡೆ, ರೋಟರಿ ನಿಕಟಪೂರ್ವ ಜಿಲ್ಲಾ ಗವರ್ನರ್ ರೋ| ಪ್ರಕಾಶ್ ಕಾರಂತ, ರೋಟರಿ ಸಹಾಯಕ ಗವರ್ನರ್ ರೋ| ಡಾ| ರಮೇಶ, ರೋಟರಿ ಜಿಲ್ಲೆಯ ವಲಯ ಸೇನಾನಿ ಯಶವಂತ್ ಪಟವರ್ಧನ್, ಬದುಕು ಕಟ್ಟೋಣ ಬನ್ನಿ ಸಂಚಾಲಕ ಮೋಹನ್ ಕುಮಾರ್ ಕೆ, ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಗಣೇಶ ಬಂಗೇರ, ಬೆಂಗಳೂರು ರೋಟರಿ ಅಧ್ಯಕ್ಷ ರೋ| ಬಾಲಕೃಷ್ಣ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಬಾಳೀಗಾ, ಮೂಡಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ರೋ| ನಾಗರಾಜ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಮ,ಉಂಡಾಜೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್ವರ ಭಟ್ ಉಪಸ್ಥಿತರಿರುವರು.,

Related posts

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya
error: Content is protected !!