30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

ಉಜಿರೆ: ಸ್ಥಳೀಯ ಲಲಿತನಗರ ನಿವಾಸಿ ದಿವಂಗತ ದೇವರಾಯ ಭಟ್ ಅವರ ಪತ್ನಿ ಲೀಲಾವತಿ (94ವ ) ಶುಕ್ರವಾರ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಓರ್ವ ಪುತ್ರ ಮತ್ತು ಏಳು ಮಂದಿ ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya
error: Content is protected !!