23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆ
ರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.
ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ ಅವಾಂತರ ಆಗಿತ್ತು.

ಈ ಬಗ್ಗೆ ಗ್ರಾಮಸ್ಥರು ರಕ್ಷಿತ್ ಶಿವರಾಮ್ ಅವರ ಬಳಿ ಬಂದು ಮನವಿ ಮಾಡಿದ್ದರು . ಕಾಯ೯ಪ್ರವೃತ್ತರಾದ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ ಗೌಡ ಅವರು ಘಟನಾ ಸ್ಥಳ ವೀಕ್ಷಿಸಿ ತೋಡಿಗೆ ಮೋರಿ ಅಳವಡಿಸಿ ಕೊಡುವುದಾಗಿ ಆಶ್ವಾಸನೆ ಕೊಟ್ಟು ಎರಡು ದಿನದೊಳಗೆ ಕಾಮಗಾರಿ ಪೂರ್ತಿ ಗೊಳಿಸಿದರು.

Related posts

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya
error: Content is protected !!