July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆ
ರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.
ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ ಅವಾಂತರ ಆಗಿತ್ತು.

ಈ ಬಗ್ಗೆ ಗ್ರಾಮಸ್ಥರು ರಕ್ಷಿತ್ ಶಿವರಾಮ್ ಅವರ ಬಳಿ ಬಂದು ಮನವಿ ಮಾಡಿದ್ದರು . ಕಾಯ೯ಪ್ರವೃತ್ತರಾದ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ ಗೌಡ ಅವರು ಘಟನಾ ಸ್ಥಳ ವೀಕ್ಷಿಸಿ ತೋಡಿಗೆ ಮೋರಿ ಅಳವಡಿಸಿ ಕೊಡುವುದಾಗಿ ಆಶ್ವಾಸನೆ ಕೊಟ್ಟು ಎರಡು ದಿನದೊಳಗೆ ಕಾಮಗಾರಿ ಪೂರ್ತಿ ಗೊಳಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya
error: Content is protected !!