23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳಾಲು : ಉಜಿರೆ ಎಸ್ ಡಿ ಎಂ ಪಾಲಿಟಿಕ್ನಿಕ್ ಕಾಲೇಜು ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಮತ್ತು ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಅ.18 ರಂದು ಬೃಹತ್ ಸ್ವಚ್ಚತಾ ಅಭಿಯಾನ ಹಾಗೂ ಎಮ್.ಜಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆ ಅಭಿಯಾನವನ್ನು ಬೆಳಾಲು ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸದಸ್ಯರು, ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರಕಾಶ್, ಊರಿನ ಸಂಘ ಸಂಸ್ಥೆಯ ಪ್ರಮುಖರು ಭಾಗವಹಿಸಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!