23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

ಉಜಿರೆ: ನವರಾತ್ರಿ, ದೀಪಾವಳಿ ಸರಣಿ ಹಬ್ಬಗಳ ಪ್ರಯುಕ್ತ ಶ್ರೀ ದುರ್ಗಾ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಉಜಿರೆ ಪುಂಜಾಲಕಟ್ಟೆ ಮತ್ತು ಉಪ್ಪಿನಂಗಡಿಯ ಮಳಿಗೆಗಳಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಮರದ, ಫೈಬರ್ ಪೀಠೋಪಕರಣಗಳು ಮತ್ತು ಎಲ್ಲಾ ಸಾಮಾಗ್ರಿಗಳ ಖರೀದಿಯ ಮೇಲೆ ಶೇ.5ರಿಂದ 40ರವರೆಗೆ ವಿಶೇಷ ಡಿಸ್ಕೌಂಟ್ ಆಫರ್ ಇದೆ.


ಪ್ರತೀ ರೂ.1000ಮತ್ತು ಮೇಲ್ಪಟ್ಟು ವಸ್ತುಗಳ ಖರೀದಿಗೆ ವಿಶೇಷ ಉಡುಗೊರೆಯಿದೆ. ಹಳೆಯ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‌ಗಳನ್ನು ಉತ್ತಮ ದರ ನೀಡಿ ಹೊಸದಕ್ಕೆ ವಿನಿಮಯ ಮಾಡಿಕೊಡಲಾಗುವುದು. ಉಜಿರೆ ಮತ್ತು ಮಡಂತ್ಯಾರಿನ ಶ್ರೀ ದುರ್ಗಾ ವುಡ್ ಇಂಡಸ್ಟ್ರೀಸ್‌ನಲ್ಲಿ ಕಟ್ಟಿಗೆ, ಮರದ ವೈವಿಧ್ಯಮಯ, ಸುಖಾಸಿನ ಪಿಠೋಪಕರಣಗಳು ಮಿತ ದರದಲ್ಲಿ ಲಭ್ಯವಿದೆ. ಅಲ್ಲದೆ ವಿರ್ಲ್ ಪೂಲ್ ಇಲೆಕ್ಟ್ರಾನಿಕ್ಸ್ ಅಪ್ಲಯನ್ಸ್‌ಗಳ ಖರೀದಿ ಮೇಲೆ 20-11-2023 ರವರೆಗೆ ವಿಶೇಷ ಲಕ್ಕಿ ಕೂಪನ್ ದೊರೆಯಲಿದ್ದು ಲಕ್ಕಿ ಡ್ರಾದಲ್ಲಿ ವಿಜೇತರಿಗೆ ವಿಶೇಷ ಬಹುಮಾನಗಳು ದೊರೆಯಲಿದೆ. ಗ್ರಾಹಕರು ಅಪೇಕ್ಷಿಸುವ ವಸ್ತು ವೈವಿಧ್ಯಗಳು ತಿಂಗಳ ಕಂತಿನ ಮೇಲೆಯೂ ಲಭ್ಯವಿದ್ದು ಗ್ರಾಹಕರ ಸಂತೃಪ್ತಿಯೇ ನಮ್ಮ ಉದ್ಯಮದ ಉದ್ದೇಶ. ಬೆಳ್ತಂಗಡಿ ತಾಲೂಕಿನ ಗ್ರಾಹಕರು ತಮಗೆ ಅಗತ್ಯವುಳ್ಳ ಇಲೆಕ್ಟ್ರಾನಿಕ್ಸ್ ಮತ್ತಿತರ ವಸ್ತುಗಳನ್ನು ಹಬ್ಬಗಳ ಸಂದರ್ಭದಲ್ಲಿ ವಿಶೇಷ ರಿಯಾಯಿತಿ ಸೌಲಭ್ಯದೊಂದಿಗೆ ಖರೀದಿಸಿ ಹಬ್ಬವನ್ನು ಮನೆ ಮಂದಿಯೆಲ್ಲ ಸಂಭ್ರಮದಿಂದ ಆಚರಿಸಲು ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ ವ್ಯಾಪಾರ ಮಳಿಗೆಯ ಉದ್ಯಮಿ ಯು. ರಮೇಶ್ ಶೆಟ್ಟಿ ಮತ್ತು ಯು. ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

Related posts

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya
error: Content is protected !!