September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಅನುದಾನಿತ ಫ್ರೌಡ ಶಾಲೆ ಮುಂಡಾಜೆ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಬೆಂಗಳೂರು ಇಂದಿರಾನಗರ ಸಹಯೋಗದಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭವು ಅ.20ರಂದು ಮುಂಡಾಜೆ ಫ್ರೌಡ ಶಾಲೆಯಲ್ಲಿ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ವಹಿಸಲಿದ್ದಾರೆ. ಶಿಲಾನ್ಯಾಸವನ್ನು ರೋಟರಿ ಜಿಲ್ಲಾ ಗವರ್ನರ್ ರೋ. ಹೆಚ್ ಆರ್ ಕೇಶವ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್ , ಉಜಿರೆ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ್ ಜಿ ಭಿಡೆ, ರೋಟರಿ ನಿಕಟಪೂರ್ವ ಜಿಲ್ಲಾ ಗವರ್ನರ್ ರೋ| ಪ್ರಕಾಶ್ ಕಾರಂತ, ರೋಟರಿ ಸಹಾಯಕ ಗವರ್ನರ್ ರೋ| ಡಾ| ರಮೇಶ, ರೋಟರಿ ಜಿಲ್ಲೆಯ ವಲಯ ಸೇನಾನಿ ಯಶವಂತ್ ಪಟವರ್ಧನ್, ಬದುಕು ಕಟ್ಟೋಣ ಬನ್ನಿ ಸಂಚಾಲಕ ಮೋಹನ್ ಕುಮಾರ್ ಕೆ, ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಗಣೇಶ ಬಂಗೇರ, ಬೆಂಗಳೂರು ರೋಟರಿ ಅಧ್ಯಕ್ಷ ರೋ| ಬಾಲಕೃಷ್ಣ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಬಾಳೀಗಾ, ಮೂಡಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ರೋ| ನಾಗರಾಜ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಮ,ಉಂಡಾಜೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್ವರ ಭಟ್ ಉಪಸ್ಥಿತರಿರುವರು.,

Related posts

ಬಳಂಜ: ಗ್ರಾಮ ಸಭೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya
error: Content is protected !!