27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಅ .18 ರಂದು ಜರುಗಿತು

ಅಧ್ಯಕ್ಷರಾಗಿ ಕುಸುಮ, ಉಪಾಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ಹೇಮಾವತಿ, ಜೊತೆ ಕಾರ್ಯದರ್ಶಿಯಾಗಿ ವನಿತಾ, ಕೋಶಾಧಿಕಾರಿಯಾಗಿ ನಳಿನಿ, ಒಟ್ಟು 15 ಪದಾಧಿಕಾರಿಗಳು ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಮಾದರಿ ಸಂಜೀವಿನಿ ಸಂಘ ಮಾತೃಶ್ರೀ ಸಂಜೀವಿನಿ , ಘನ ತ್ಯಾಜ್ಯ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಉತ್ತಮವಾಗಿ ಕೆಲಸ ನಿರ್ವಹಿಸಿದ ಹಿಂದಿನ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ , nrlm ಯೋಜನೆಯ ಸದುದ್ದೇಶ ಹಾಗೂ ಕೈಗೊಳ್ಳಬಹುದಾದ ವಿವಿಧ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು, ತಾಲೂಕು ಮೇಲ್ವಿಚಾರಕರಾದ ವೀಣಾಶ್ರೀ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ದೀಪಕ್ ರಾಜ್ , ಎಮ್.ಬಿ.ಕೆ, ಎಲ್.ಸಿಆರ್.ಪಿ, ಕೃಷಿ ಸಖಿ, ಸಂಜೀವಿನಿ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಭಾಗವಹಿಸಿದ್ದರು.

ಅಂಬಿಕಾ ನಿರೂಪಿಸಿದರು. ಗಾಯತ್ರಿ (ಕೃಷಿ ಸಖಿ )ಸ್ವಾಗತಿಸಿದರು. ಯಶೋಧ (LCRP) ವರದಿ ಮಂಡಿಸಿದರು, ಸಾವಿತ್ರಿ (LCRP ) ಧನ್ಯವಾದವಿತ್ತರು.

Related posts

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya
error: Content is protected !!