23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆ
ರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.
ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ ಅವಾಂತರ ಆಗಿತ್ತು.

ಈ ಬಗ್ಗೆ ಗ್ರಾಮಸ್ಥರು ರಕ್ಷಿತ್ ಶಿವರಾಮ್ ಅವರ ಬಳಿ ಬಂದು ಮನವಿ ಮಾಡಿದ್ದರು . ಕಾಯ೯ಪ್ರವೃತ್ತರಾದ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ ಗೌಡ ಅವರು ಘಟನಾ ಸ್ಥಳ ವೀಕ್ಷಿಸಿ ತೋಡಿಗೆ ಮೋರಿ ಅಳವಡಿಸಿ ಕೊಡುವುದಾಗಿ ಆಶ್ವಾಸನೆ ಕೊಟ್ಟು ಎರಡು ದಿನದೊಳಗೆ ಕಾಮಗಾರಿ ಪೂರ್ತಿ ಗೊಳಿಸಿದರು.

Related posts

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya
error: Content is protected !!