24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆ
ರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.
ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ ಅವಾಂತರ ಆಗಿತ್ತು.

ಈ ಬಗ್ಗೆ ಗ್ರಾಮಸ್ಥರು ರಕ್ಷಿತ್ ಶಿವರಾಮ್ ಅವರ ಬಳಿ ಬಂದು ಮನವಿ ಮಾಡಿದ್ದರು . ಕಾಯ೯ಪ್ರವೃತ್ತರಾದ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ ಗೌಡ ಅವರು ಘಟನಾ ಸ್ಥಳ ವೀಕ್ಷಿಸಿ ತೋಡಿಗೆ ಮೋರಿ ಅಳವಡಿಸಿ ಕೊಡುವುದಾಗಿ ಆಶ್ವಾಸನೆ ಕೊಟ್ಟು ಎರಡು ದಿನದೊಳಗೆ ಕಾಮಗಾರಿ ಪೂರ್ತಿ ಗೊಳಿಸಿದರು.

Related posts

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya
error: Content is protected !!