25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆ
ರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.
ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ ಅವಾಂತರ ಆಗಿತ್ತು.

ಈ ಬಗ್ಗೆ ಗ್ರಾಮಸ್ಥರು ರಕ್ಷಿತ್ ಶಿವರಾಮ್ ಅವರ ಬಳಿ ಬಂದು ಮನವಿ ಮಾಡಿದ್ದರು . ಕಾಯ೯ಪ್ರವೃತ್ತರಾದ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ ಗೌಡ ಅವರು ಘಟನಾ ಸ್ಥಳ ವೀಕ್ಷಿಸಿ ತೋಡಿಗೆ ಮೋರಿ ಅಳವಡಿಸಿ ಕೊಡುವುದಾಗಿ ಆಶ್ವಾಸನೆ ಕೊಟ್ಟು ಎರಡು ದಿನದೊಳಗೆ ಕಾಮಗಾರಿ ಪೂರ್ತಿ ಗೊಳಿಸಿದರು.

Related posts

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya
error: Content is protected !!