September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆ
ರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.
ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ ಅವಾಂತರ ಆಗಿತ್ತು.

ಈ ಬಗ್ಗೆ ಗ್ರಾಮಸ್ಥರು ರಕ್ಷಿತ್ ಶಿವರಾಮ್ ಅವರ ಬಳಿ ಬಂದು ಮನವಿ ಮಾಡಿದ್ದರು . ಕಾಯ೯ಪ್ರವೃತ್ತರಾದ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ ಗೌಡ ಅವರು ಘಟನಾ ಸ್ಥಳ ವೀಕ್ಷಿಸಿ ತೋಡಿಗೆ ಮೋರಿ ಅಳವಡಿಸಿ ಕೊಡುವುದಾಗಿ ಆಶ್ವಾಸನೆ ಕೊಟ್ಟು ಎರಡು ದಿನದೊಳಗೆ ಕಾಮಗಾರಿ ಪೂರ್ತಿ ಗೊಳಿಸಿದರು.

Related posts

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!