July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಎದುರು ಹೆಚ್.ಎಲ್ ಹೆಗ್ಡೆ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಚರಿಸುತ್ತಿರುವ ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ಪಾರ್ವತಿ ನಾರಾಯಣ ಕಾಂಪ್ಲೆಕ್ಸ್‌ನಲ್ಲಿ ದಸರಾ ಹಾಗೂ 20 ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್ ಗಳು ಇಂದಿನಿಂದ ಅ.25 ರವರೆಗೆ ಇರಲಿದೆ.
ಆಯ್ದ ಮೊಬೈಲ್‌ಗಳ ಮೇಲೆ display ಡ್ಯಾಮೇಜ್ ಪ್ರೋಟೇಕ್ಷನ್ ಫ್ರೀ, ಸ್ಮಾರ್ಟ್ ವಾಚ್, ಇಯರ್ಪಾಡ್ ಬ್ಲೂಟೂತ್ ನೆಕ್ ಬ್ಯಾಂಡ್‌ಗಳ ಮೇಲೆ 50% ರವರೆಗೆ ದರ ಕಡಿತ ಮಾರಾಟ, 15000 ಮೇಲ್ಪಟ್ಟ ಖರೀದಿಗೆ ನೆಕ್ ಬ್ಯಾಂಡ್ ಉಚಿತ, 35000 ಮೇಲ್ಪಟ್ಟ ಖರೀದಿ ಸ್ಮಾರ್ಟ್ ವಾಚ್ ಉಚಿತ, ಕೂಪನ್ ಹಾಗೂ ವಾಷಿಂಗ್ ಮೆಷಿನ್, ಫ್ರಿಜ್, ಟಿವಿ, ಗ್ರೈಂಡರ್, ಹೋಂ ಥಿಯೇಟರ್, ಐರನ್ ಬಾಕ್ಸ್, ಇನ್ನು ಅನೇಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಇದೆ.
ಆಪಲ್ , ಸ್ಯಾಮ್ಸಂಗ್, ಒಪ್ಪೋ, ವಿವೋ, ರಿಯಲ್ ಮಿ, ಒನ್ ಪ್ಲಸ್, ರೆಡ್ಮಿ ಫೋನ್ ಗಳನ್ನು ಝೀರೋ ಡೌನ್ ಪೆಮೆಂಟ್‌ನೊಂದಿಗೆ ಖರೀದಿಸಿ ಹಾಗೂ ರೆಡ್ಮಿ, ಒನ್ ಪ್ಲಸ್,AKAI ಟಿವಿ ಕೇವಲ ರೂ. 11999/- ಪಡೆಯಿರಿ. ಹಾಗೂ HP, DELL, LENOVO, ASUS, MI ACER, ಲ್ಯಾಪ್‌ಟಾಪ್‌ಗಳ ಮೇಲೆ ಭಾರೀ ದರ ಕಡಿತ ಮಾರಾಟದೊಂದಿಗೆ ಸಿಗಲಿದೆ. ಸಂಪರ್ಕಿಸಿ: 9620405570, 9880719008.

Related posts

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya
error: Content is protected !!