22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

ಉಜಿರೆ: ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಅಣಬೆ ಬೇಸಾಯದ ತರಬೇತಿ ಕಾರ್ಯಕ್ರಮವು ಅ.22 ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.

ಕಡಿಮೆ ಖರ್ಚಿನಲ್ಲಿ ಅಣಬೆ ಕೃಷಿಯನ್ನು ಮಾಡಿ ಹೆಚ್ಚಿನ ಲಾಭಗಳಿಸಲು ಸಂಪೂರ್ಣ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುವುದು. ಹೆಸರು ನೋಂದಾವಣೆಗಾಗಿ 9108227060

Related posts

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya
error: Content is protected !!