23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಅ .18 ರಂದು ಜರುಗಿತು

ಅಧ್ಯಕ್ಷರಾಗಿ ಕುಸುಮ, ಉಪಾಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ಹೇಮಾವತಿ, ಜೊತೆ ಕಾರ್ಯದರ್ಶಿಯಾಗಿ ವನಿತಾ, ಕೋಶಾಧಿಕಾರಿಯಾಗಿ ನಳಿನಿ, ಒಟ್ಟು 15 ಪದಾಧಿಕಾರಿಗಳು ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಮಾದರಿ ಸಂಜೀವಿನಿ ಸಂಘ ಮಾತೃಶ್ರೀ ಸಂಜೀವಿನಿ , ಘನ ತ್ಯಾಜ್ಯ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಉತ್ತಮವಾಗಿ ಕೆಲಸ ನಿರ್ವಹಿಸಿದ ಹಿಂದಿನ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ , nrlm ಯೋಜನೆಯ ಸದುದ್ದೇಶ ಹಾಗೂ ಕೈಗೊಳ್ಳಬಹುದಾದ ವಿವಿಧ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು, ತಾಲೂಕು ಮೇಲ್ವಿಚಾರಕರಾದ ವೀಣಾಶ್ರೀ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ದೀಪಕ್ ರಾಜ್ , ಎಮ್.ಬಿ.ಕೆ, ಎಲ್.ಸಿಆರ್.ಪಿ, ಕೃಷಿ ಸಖಿ, ಸಂಜೀವಿನಿ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಭಾಗವಹಿಸಿದ್ದರು.

ಅಂಬಿಕಾ ನಿರೂಪಿಸಿದರು. ಗಾಯತ್ರಿ (ಕೃಷಿ ಸಖಿ )ಸ್ವಾಗತಿಸಿದರು. ಯಶೋಧ (LCRP) ವರದಿ ಮಂಡಿಸಿದರು, ಸಾವಿತ್ರಿ (LCRP ) ಧನ್ಯವಾದವಿತ್ತರು.

Related posts

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

Suddi Udaya
error: Content is protected !!