July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆ
ರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.
ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ ಅವಾಂತರ ಆಗಿತ್ತು.

ಈ ಬಗ್ಗೆ ಗ್ರಾಮಸ್ಥರು ರಕ್ಷಿತ್ ಶಿವರಾಮ್ ಅವರ ಬಳಿ ಬಂದು ಮನವಿ ಮಾಡಿದ್ದರು . ಕಾಯ೯ಪ್ರವೃತ್ತರಾದ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ ಗೌಡ ಅವರು ಘಟನಾ ಸ್ಥಳ ವೀಕ್ಷಿಸಿ ತೋಡಿಗೆ ಮೋರಿ ಅಳವಡಿಸಿ ಕೊಡುವುದಾಗಿ ಆಶ್ವಾಸನೆ ಕೊಟ್ಟು ಎರಡು ದಿನದೊಳಗೆ ಕಾಮಗಾರಿ ಪೂರ್ತಿ ಗೊಳಿಸಿದರು.

Related posts

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya
error: Content is protected !!