23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023 -24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ ಪಹಣಿ (RTC) ಮತ್ತು ಆಧಾರ್ ಪ್ರತಿ ಹಾಗೂ ಅರ್ಜಿಯೊಂದಿಗೆ ನ.30 ರೊಳಗೆ ತೋಟಗಾರಿಕೆ ಇಲಾಖೆ (ಜಿ ಪಂ) ಬೆಳ್ತಂಗಡಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ತಾಳೆಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಅನುಮೋದಿತ ಕಂಪನಿಗಳಿಂದ ಗಿಡಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ, ಗಿಡಗಳ ನಿರ್ವಹಣೆಗೆ ಮೂರು ವರ್ಷಗಳ ನಿರ್ವಹಣ ವೆಚ್ಛ ಫಸಲನ್ನು ಖರೀದಿಸಲು ಕಂಪನಿಯವರಿಂದ ಅನುಕೂಲವೂ ಇದೆ. ತಾಳೆ ಬೆಳೆ ಬೆಂಬಲ ಬೆಲೆಯೂ ದೊರೆಯಲಿದೆ. ಹನಿ ನೀರಾವರಿ ಯಾಂತ್ರಿಕರಣ ಸಹಾಯಧನ ಸೌಲಭ್ಯವಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ 8123921087, ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ ಮೊಬೈಲ್ ನಂ: 9741713598, ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477, ಸಹಾಯಕ ತೋಟಗಾರಿಕೆ ನಿರ್ದೇಶಕರು ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863 ಸಂಪರ್ಕಿಸಬಹುದು.

Related posts

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya
error: Content is protected !!