23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿದ್ದು ಇದರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಮಂಗಳೂರು ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆಯಲ್ಲಿ ತೀರ್ಮಾನಿಸಿದಂತೆ ಅನೇಕ ಬಾರಿ ಪ್ಲಾಸ್ಟಿಕ್ ಏಜೆಂಟರಿಗೆ ಅಂಗಡಿಗಳಿಗೆ ವಿತರಣೆ ಮಾಡಬಾರದಂತೆ ಸೂಚಿಸಿದರು ಕೂಡ ಬಹಿರಂಗವಾಗಿ ಪ್ಲಾಸ್ಟಿಕ್ ವಿತರಿಸುವುದನ್ನು ತಿಳಿದುಕೊಂಡು ಸಾರ್ವಜನಿಕರ ಮಾಹಿತಿಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಪ್ಲಾಸ್ಟಿಕ್ ಮಾರಾಟ ಏಜೆಂಟ್ ರೊಬ್ಬರಿಗೆ ರೂ. 1500.00 ದಂಡನೆಯನ್ನು ವಿಧಿಸಿದ್ದಾರೆ. ಮತ್ತೆ ಪುನಹ ಮಾರಾಟ ಮಾಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಏಕ ಬಳಕೆಯ ಪ್ಲಾಸ್ಟಿಕ್ ಬದಲಾಗಿ ಕಾಗದದ ಚೀಲಗಳು/ ಲಕೋಟೆಗಳು ಬಟ್ಟೆ ಚೀಲಗಳನ್ನು ವ್ಯಾಪಾರಸ್ಥರಿಗೆ ನೀಡಲು ತಿಳಿಸಲಾಗಿದೆ. ಇದರಿಂದ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.

Related posts

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya
error: Content is protected !!