September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿದ್ದು ಇದರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಮಂಗಳೂರು ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆಯಲ್ಲಿ ತೀರ್ಮಾನಿಸಿದಂತೆ ಅನೇಕ ಬಾರಿ ಪ್ಲಾಸ್ಟಿಕ್ ಏಜೆಂಟರಿಗೆ ಅಂಗಡಿಗಳಿಗೆ ವಿತರಣೆ ಮಾಡಬಾರದಂತೆ ಸೂಚಿಸಿದರು ಕೂಡ ಬಹಿರಂಗವಾಗಿ ಪ್ಲಾಸ್ಟಿಕ್ ವಿತರಿಸುವುದನ್ನು ತಿಳಿದುಕೊಂಡು ಸಾರ್ವಜನಿಕರ ಮಾಹಿತಿಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಪ್ಲಾಸ್ಟಿಕ್ ಮಾರಾಟ ಏಜೆಂಟ್ ರೊಬ್ಬರಿಗೆ ರೂ. 1500.00 ದಂಡನೆಯನ್ನು ವಿಧಿಸಿದ್ದಾರೆ. ಮತ್ತೆ ಪುನಹ ಮಾರಾಟ ಮಾಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಏಕ ಬಳಕೆಯ ಪ್ಲಾಸ್ಟಿಕ್ ಬದಲಾಗಿ ಕಾಗದದ ಚೀಲಗಳು/ ಲಕೋಟೆಗಳು ಬಟ್ಟೆ ಚೀಲಗಳನ್ನು ವ್ಯಾಪಾರಸ್ಥರಿಗೆ ನೀಡಲು ತಿಳಿಸಲಾಗಿದೆ. ಇದರಿಂದ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.

Related posts

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya
error: Content is protected !!