March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.20ರಿಂದ 23ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಪಿನಾಕಿ ಬೆಳ್ತಂಗಡಿಯಲ್ಲಿ ಗಣೇಶ್ ಐತಾಳ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ಗಣಹೋಮ, ಶ್ರೀ ಶಾರದ ದೇವಿಯ ಪ್ರತಿಷ್ಠೆ, ಕಣಿಯೂರು ರೈತ ಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ದೀಪ ಪ್ರಜ್ವಲನೆ ಗೈದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಮುಗುಳಿ ನಾರಾಯಣರಾವ್, ಅಧ್ಯಕ್ಷರಾದ ಮುರಳಿಧರ, ಕಾರ್ಯದರ್ಶಿ ನಾರಾಯಣ್ ಶೆಟ್ಟಿ, ಉಪಾಧ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಸಂಜೀವ. ಎನ್, ಕೋಶಾಧಿಕಾರಿ ಜನಾರ್ಧನ, ಗೌರವ ಸಲಹೆಗಾರದ ಶಂಕರ ಹೆಗ್ಡೆ, ಅರ್ಚಕರಾದ ಗಣೇಶ್ ಐತಾಲ್, ಸದಸ್ಯರಾದ ಕುಮಾರ್ ದಾಸ್ ಮತ್ತು ಜೀವಿ ಹರೀಶ್ ಉಪಸ್ಥಿತರಿದ್ದರು.

ಸಂಜೆ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.

Related posts

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya
error: Content is protected !!