25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

ಉಜಿರೆ: ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಬದನಾಜೆ, ಮಾಚಾರು ಹಾಗೂ ಪ್ರಗತಿ ಯುವಕ ಮಂಡಲ ಮತ್ತು ಪ್ರಗತಿ ಯುವತಿ ಮಂಡಲ ಮಾಚಾರು ಇವರ ಸಂಯುಕ್ತ ಆಶ್ರಯದಲ್ಲಿ 45ನೇ ವರ್ಷದ ಶ್ರೀ ಶಾರದಾ ಪೂಜೆಯು ಅ.20ರಂದು ನಡೆಯಿತು.

ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಭಜನಾ ಕಾರ್ಯಕ್ರಮ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!