25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

ನಿಡ್ಲೆ : ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪದವಿ ಕಲಿಯುತ್ತಿರುವ ಹಾಗೂ ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ ಮತ್ತು ಆಶಾ ಕಾರ್ಯಕರ್ತೆ ಯಮುನಾರವರ ಪುತ್ರ ಪ್ರತ್ಯುಷ್‌ ರವರು ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್ 127 ಕೆ.ಜಿ ಹಾಗೂ ಕ್ಲೀನ್ ಮತ್ತು ಜೆರ್ಕ್ 170 ಕೆ.ಜಿ ವಿಭಾಗದಲ್ಲಿ ಗೋಲ್ಡ್ ಮೆಡಲ್ ಪಡೆದಿರುತ್ತಾರೆ.

Related posts

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya
error: Content is protected !!