30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

ನಿಡ್ಲೆ : ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪದವಿ ಕಲಿಯುತ್ತಿರುವ ಹಾಗೂ ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ ಮತ್ತು ಆಶಾ ಕಾರ್ಯಕರ್ತೆ ಯಮುನಾರವರ ಪುತ್ರ ಪ್ರತ್ಯುಷ್‌ ರವರು ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್ 127 ಕೆ.ಜಿ ಹಾಗೂ ಕ್ಲೀನ್ ಮತ್ತು ಜೆರ್ಕ್ 170 ಕೆ.ಜಿ ವಿಭಾಗದಲ್ಲಿ ಗೋಲ್ಡ್ ಮೆಡಲ್ ಪಡೆದಿರುತ್ತಾರೆ.

Related posts

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya
error: Content is protected !!