27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023 -24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ ಪಹಣಿ (RTC) ಮತ್ತು ಆಧಾರ್ ಪ್ರತಿ ಹಾಗೂ ಅರ್ಜಿಯೊಂದಿಗೆ ನ.30 ರೊಳಗೆ ತೋಟಗಾರಿಕೆ ಇಲಾಖೆ (ಜಿ ಪಂ) ಬೆಳ್ತಂಗಡಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ತಾಳೆಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಅನುಮೋದಿತ ಕಂಪನಿಗಳಿಂದ ಗಿಡಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ, ಗಿಡಗಳ ನಿರ್ವಹಣೆಗೆ ಮೂರು ವರ್ಷಗಳ ನಿರ್ವಹಣ ವೆಚ್ಛ ಫಸಲನ್ನು ಖರೀದಿಸಲು ಕಂಪನಿಯವರಿಂದ ಅನುಕೂಲವೂ ಇದೆ. ತಾಳೆ ಬೆಳೆ ಬೆಂಬಲ ಬೆಲೆಯೂ ದೊರೆಯಲಿದೆ. ಹನಿ ನೀರಾವರಿ ಯಾಂತ್ರಿಕರಣ ಸಹಾಯಧನ ಸೌಲಭ್ಯವಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ 8123921087, ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ ಮೊಬೈಲ್ ನಂ: 9741713598, ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477, ಸಹಾಯಕ ತೋಟಗಾರಿಕೆ ನಿರ್ದೇಶಕರು ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863 ಸಂಪರ್ಕಿಸಬಹುದು.

Related posts

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya
error: Content is protected !!