24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023 -24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ ಪಹಣಿ (RTC) ಮತ್ತು ಆಧಾರ್ ಪ್ರತಿ ಹಾಗೂ ಅರ್ಜಿಯೊಂದಿಗೆ ನ.30 ರೊಳಗೆ ತೋಟಗಾರಿಕೆ ಇಲಾಖೆ (ಜಿ ಪಂ) ಬೆಳ್ತಂಗಡಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ತಾಳೆಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಅನುಮೋದಿತ ಕಂಪನಿಗಳಿಂದ ಗಿಡಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ, ಗಿಡಗಳ ನಿರ್ವಹಣೆಗೆ ಮೂರು ವರ್ಷಗಳ ನಿರ್ವಹಣ ವೆಚ್ಛ ಫಸಲನ್ನು ಖರೀದಿಸಲು ಕಂಪನಿಯವರಿಂದ ಅನುಕೂಲವೂ ಇದೆ. ತಾಳೆ ಬೆಳೆ ಬೆಂಬಲ ಬೆಲೆಯೂ ದೊರೆಯಲಿದೆ. ಹನಿ ನೀರಾವರಿ ಯಾಂತ್ರಿಕರಣ ಸಹಾಯಧನ ಸೌಲಭ್ಯವಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ 8123921087, ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ ಮೊಬೈಲ್ ನಂ: 9741713598, ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477, ಸಹಾಯಕ ತೋಟಗಾರಿಕೆ ನಿರ್ದೇಶಕರು ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863 ಸಂಪರ್ಕಿಸಬಹುದು.

Related posts

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya
error: Content is protected !!