25.3 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

ಉಜಿರೆ: ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಮಾಲೋಚನ ಸಭೆಯು ಅ.20 ರಂದು ನಡೆಯಿತು.

ಅಕ್ಟೋಬರ್ 29 ರಂದು ಉಜಿರೆಯಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬ್ರಹತ್ ಮಟ್ಟದ ಧರ್ಮ ಸಂರಕ್ಷಣಾ ರಥ ಯಾತ್ರೆ ನಡೆಯಲಿದ್ದು ಇದರ ಧರ್ಮ ಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಸಾಮಾಜಿಕ,ಧಾರ್ಮಿಕ ಕ್ಷೇತ್ರದ ಮುಂದಾಳು,ಪ್ರಸಿದ್ದ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆಯಾದರು.

Related posts

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya
error: Content is protected !!