30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾನವಿಕ ಸಂಘ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಅ. 19 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ರವರು ಉದ್ಘಾಟಿಸಿದರು. ಸ್ಪರ್ಧೆಯಲ್ಲಿ ಕಾಲೇಜಿನ ಎಲ್ಲಾ ತರಗತಿಗಳಿಂದ 17 ತಂಡಗಳು ಭಾಗವಹಿಸಿ ಶುಚಿ ರುಚಿಯಾದ ಬೆಂಕಿರಹಿತ ಅಡುಗೆಯನ್ನು ತಯಾರಿಸಿದರು.

Related posts

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!