23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.20ರಿಂದ 23ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಪಿನಾಕಿ ಬೆಳ್ತಂಗಡಿಯಲ್ಲಿ ಗಣೇಶ್ ಐತಾಳ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ಗಣಹೋಮ, ಶ್ರೀ ಶಾರದ ದೇವಿಯ ಪ್ರತಿಷ್ಠೆ, ಕಣಿಯೂರು ರೈತ ಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ದೀಪ ಪ್ರಜ್ವಲನೆ ಗೈದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಮುಗುಳಿ ನಾರಾಯಣರಾವ್, ಅಧ್ಯಕ್ಷರಾದ ಮುರಳಿಧರ, ಕಾರ್ಯದರ್ಶಿ ನಾರಾಯಣ್ ಶೆಟ್ಟಿ, ಉಪಾಧ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಸಂಜೀವ. ಎನ್, ಕೋಶಾಧಿಕಾರಿ ಜನಾರ್ಧನ, ಗೌರವ ಸಲಹೆಗಾರದ ಶಂಕರ ಹೆಗ್ಡೆ, ಅರ್ಚಕರಾದ ಗಣೇಶ್ ಐತಾಲ್, ಸದಸ್ಯರಾದ ಕುಮಾರ್ ದಾಸ್ ಮತ್ತು ಜೀವಿ ಹರೀಶ್ ಉಪಸ್ಥಿತರಿದ್ದರು.

ಸಂಜೆ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.

Related posts

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya
error: Content is protected !!