25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

ನಿಡ್ಲೆ : ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪದವಿ ಕಲಿಯುತ್ತಿರುವ ಹಾಗೂ ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ ಮತ್ತು ಆಶಾ ಕಾರ್ಯಕರ್ತೆ ಯಮುನಾರವರ ಪುತ್ರ ಪ್ರತ್ಯುಷ್‌ ರವರು ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್ 127 ಕೆ.ಜಿ ಹಾಗೂ ಕ್ಲೀನ್ ಮತ್ತು ಜೆರ್ಕ್ 170 ಕೆ.ಜಿ ವಿಭಾಗದಲ್ಲಿ ಗೋಲ್ಡ್ ಮೆಡಲ್ ಪಡೆದಿರುತ್ತಾರೆ.

Related posts

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya
error: Content is protected !!