38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆ ಬೆಳ್ತಂಗಡಿ ಇದರ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಅ.20 ರಂದು ಬೆಳ್ತಂಗಡಿ ಕಸಬಾ ಗ್ರಾಮದ ಕೆಲ್ಲಗುತ್ತು ಬಳಿಯ ಸಂಸ್ಥೆಯ ನಿವೇಶನದಲ್ಲಿ ನಡೆಯಿತು.

ಬೆಳ್ತಂಗಡಿಯ ಪುರೋಹಿತರು ಶ್ರೀಧರ ಭಟ್ ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.

ಮುಖ್ಯ ಅಥಿತಿಗಳಾಗಿ ಸ್ಥಳದಾನಿ ಶ್ರೀಮತಿ ವೀರಮ್ಮ ಅಚ್ಚಿನಡ್ಕ , ಬೆಳ್ತಂಗಡಿ ತಾ. ಕ.ರಾ.ಸ.ನೌ ಸಂಘದ ಗೌರವಾಧ್ಯಕ್ಷ ಡಾ| ಜಯಕೀರ್ತಿ ಜೈನ್, ಬೆಳ್ತಂಗಡಿ ಕರಾ.ಸ.ನೌ ಸಂಘದ ಅಧ್ಯಕ್ಷ ಕೆ. ಜಯರಾಜ್ ಜೈನ್, ಬೆಳ್ತಂಗಡಿ ಶಿಕ್ಷಣಾಧಿಕಾರಿ ಅಧ್ಯಕ್ಷ ತಾರಾಕೇಸರಿ , ಬೆಳ್ತಂಗಡಿ ಪ್ರೌಢ ಶಾಲಾ ಸ.ಶಿ ಸಂಘದ ಅಧ್ಯಕ್ಷ ರಾಧಕೃಷ್ಣ, ಬೆಳ್ತಂಗಡಿ ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ಶ್ರೀಮತಿ ಜಯಶೀಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಶ್ರೀಮತಿ ಕುಸುಮಾವತಿ, ಜೊತೆಕಾರ್ಯದರ್ಶಿ ಶ್ರೀಮತಿ ಕೆ. ವಾರಿಜ, ಕೋಶಾಧಿಕಾರಿ ಬಿ ಜಗನ್ನಿವಾಸರಾವ್, ಟ್ರಸ್ಟಿಗಳಾದ ಸೂರಪ್ಪ ಪೂಜಾರಿ , ವಸಂತ ಸುವರ್ಣ ಉಪಸ್ಥಿತರಿದ್ದರು.

ನೌಕರರ ಸಂಘದ ಅಧ್ಯಕ್ಷರು ವಿಠಲ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಪದ್ಮ ಕುಮಾರ್ ನಿರೂಪಿಸಿದರು. ಉಪಾಧ್ಯಕ್ಷ ಸನ್ಮತ್ ಕುಮಾರ್ ಧನ್ಯವಾದವಿತ್ತರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya
error: Content is protected !!