22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆ ಬೆಳ್ತಂಗಡಿ ಇದರ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಅ.20 ರಂದು ಬೆಳ್ತಂಗಡಿ ಕಸಬಾ ಗ್ರಾಮದ ಕೆಲ್ಲಗುತ್ತು ಬಳಿಯ ಸಂಸ್ಥೆಯ ನಿವೇಶನದಲ್ಲಿ ನಡೆಯಿತು.

ಬೆಳ್ತಂಗಡಿಯ ಪುರೋಹಿತರು ಶ್ರೀಧರ ಭಟ್ ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.

ಮುಖ್ಯ ಅಥಿತಿಗಳಾಗಿ ಸ್ಥಳದಾನಿ ಶ್ರೀಮತಿ ವೀರಮ್ಮ ಅಚ್ಚಿನಡ್ಕ , ಬೆಳ್ತಂಗಡಿ ತಾ. ಕ.ರಾ.ಸ.ನೌ ಸಂಘದ ಗೌರವಾಧ್ಯಕ್ಷ ಡಾ| ಜಯಕೀರ್ತಿ ಜೈನ್, ಬೆಳ್ತಂಗಡಿ ಕರಾ.ಸ.ನೌ ಸಂಘದ ಅಧ್ಯಕ್ಷ ಕೆ. ಜಯರಾಜ್ ಜೈನ್, ಬೆಳ್ತಂಗಡಿ ಶಿಕ್ಷಣಾಧಿಕಾರಿ ಅಧ್ಯಕ್ಷ ತಾರಾಕೇಸರಿ , ಬೆಳ್ತಂಗಡಿ ಪ್ರೌಢ ಶಾಲಾ ಸ.ಶಿ ಸಂಘದ ಅಧ್ಯಕ್ಷ ರಾಧಕೃಷ್ಣ, ಬೆಳ್ತಂಗಡಿ ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ಶ್ರೀಮತಿ ಜಯಶೀಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಶ್ರೀಮತಿ ಕುಸುಮಾವತಿ, ಜೊತೆಕಾರ್ಯದರ್ಶಿ ಶ್ರೀಮತಿ ಕೆ. ವಾರಿಜ, ಕೋಶಾಧಿಕಾರಿ ಬಿ ಜಗನ್ನಿವಾಸರಾವ್, ಟ್ರಸ್ಟಿಗಳಾದ ಸೂರಪ್ಪ ಪೂಜಾರಿ , ವಸಂತ ಸುವರ್ಣ ಉಪಸ್ಥಿತರಿದ್ದರು.

ನೌಕರರ ಸಂಘದ ಅಧ್ಯಕ್ಷರು ವಿಠಲ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಪದ್ಮ ಕುಮಾರ್ ನಿರೂಪಿಸಿದರು. ಉಪಾಧ್ಯಕ್ಷ ಸನ್ಮತ್ ಕುಮಾರ್ ಧನ್ಯವಾದವಿತ್ತರು.

Related posts

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!