22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರು ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ವಿವಿಧ ವೃಂದದ ನೌಕರರುಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ನಮೂದಿಸಿರುವ ಹುದ್ದೆ ಮತ್ತು ಸ್ಥಳಕ್ಕೆ ವರ್ಗಾಯಿಸಿ, ನಿಯೋಜಸಿ ಆದೇಶಿಸಿದೆ

ತಣ್ಣೀರುಪಂತ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ ವೈ ಎನ್ ರವರು ಮಳೂರು ಪಟ್ಟಣ ಗ್ರಾಮ ಪಂಚಾಯತ್ ಚೆನ್ನಪಟ್ಟಣಕ್ಕೆ, ಶಿರ್ಲಾಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಉಜಿರೆ ಗ್ರಾ.ಪಂ. ಗೆ, ಕಣಿಯೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ ರವರು ಅಳದಂಗಡಿ ಗ್ರಾ.ಪಂ ಗೆ , ಉಜಿರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚರವರು ಸುಳ್ಯ ಅಲೆಟ್ಟೆ ಗ್ರಾ.ಪಂಚಾಯತ್ ಗೆ, ಪಟ್ರಮೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ಮಡಮಕ್ಕಿ ಗ್ರಾ.ಪಂ ಹೆಬ್ರಿ ತಾಲೂಕಿಗೆ , ಬಾರ್ಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಶೀಲಾ ರವರು ಶಿರ್ಲಾಲು ಗ್ರಾ.ಪಂ ಗೆ, ವರ್ಗಾಹಿಸಲಾಗಿದೆ.

Related posts

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya
error: Content is protected !!