25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾನವಿಕ ಸಂಘ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಅ. 19 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ರವರು ಉದ್ಘಾಟಿಸಿದರು. ಸ್ಪರ್ಧೆಯಲ್ಲಿ ಕಾಲೇಜಿನ ಎಲ್ಲಾ ತರಗತಿಗಳಿಂದ 17 ತಂಡಗಳು ಭಾಗವಹಿಸಿ ಶುಚಿ ರುಚಿಯಾದ ಬೆಂಕಿರಹಿತ ಅಡುಗೆಯನ್ನು ತಯಾರಿಸಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya
error: Content is protected !!