March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.20ರಿಂದ 23ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಪಿನಾಕಿ ಬೆಳ್ತಂಗಡಿಯಲ್ಲಿ ಗಣೇಶ್ ಐತಾಳ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ಗಣಹೋಮ, ಶ್ರೀ ಶಾರದ ದೇವಿಯ ಪ್ರತಿಷ್ಠೆ, ಕಣಿಯೂರು ರೈತ ಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ದೀಪ ಪ್ರಜ್ವಲನೆ ಗೈದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಮುಗುಳಿ ನಾರಾಯಣರಾವ್, ಅಧ್ಯಕ್ಷರಾದ ಮುರಳಿಧರ, ಕಾರ್ಯದರ್ಶಿ ನಾರಾಯಣ್ ಶೆಟ್ಟಿ, ಉಪಾಧ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಸಂಜೀವ. ಎನ್, ಕೋಶಾಧಿಕಾರಿ ಜನಾರ್ಧನ, ಗೌರವ ಸಲಹೆಗಾರದ ಶಂಕರ ಹೆಗ್ಡೆ, ಅರ್ಚಕರಾದ ಗಣೇಶ್ ಐತಾಲ್, ಸದಸ್ಯರಾದ ಕುಮಾರ್ ದಾಸ್ ಮತ್ತು ಜೀವಿ ಹರೀಶ್ ಉಪಸ್ಥಿತರಿದ್ದರು.

ಸಂಜೆ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!