25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

ನಿಡ್ಲೆ : ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪದವಿ ಕಲಿಯುತ್ತಿರುವ ಹಾಗೂ ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ ಮತ್ತು ಆಶಾ ಕಾರ್ಯಕರ್ತೆ ಯಮುನಾರವರ ಪುತ್ರ ಪ್ರತ್ಯುಷ್‌ ರವರು ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್ 127 ಕೆ.ಜಿ ಹಾಗೂ ಕ್ಲೀನ್ ಮತ್ತು ಜೆರ್ಕ್ 170 ಕೆ.ಜಿ ವಿಭಾಗದಲ್ಲಿ ಗೋಲ್ಡ್ ಮೆಡಲ್ ಪಡೆದಿರುತ್ತಾರೆ.

Related posts

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!