September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

ಬೆಳ್ತಂಗಡಿ: ಅ.19 ರಂದು ಸಂಜೆ 4 ರಿಂದ 5ಗಂಟೆ ಸುಮಾರಿಗೆ ಉಜಿರೆಯಿಂದ ಸೋಮಂತಡ್ಕ ಕಡೆಗೆ ಪ್ರಯಾಣಿಸುವ ಸಂದರ್ಭ ಉಜಿರೆ ನಿವಾಸಿ ಲತೇಶ್ ರವರ ಹಣದ ಬ್ಯಾಗ್ ಕಳೆದುಹೋಗಿರುತ್ತದೆ. ಅದರಲ್ಲಿ ರೂ. 2.80 ಲಕ್ಷ ನಗದು ಇದ್ದು ಸಿಕ್ಕಿದವರು, ಅಥವಾ ಈ ಬಗ್ಗೆ ಮಾಹಿತಿವುಳ್ಳವರು ಮಾನವೀಯತೆಯ ನೆಲೆಯಿಂದ ಹಿಂತಿರುಗಿಸುವಂತೆ ಲತೇಶ್ ಅವರು ವಿನಂತಿಸಿಕೊಂಡಿದ್ದಾರೆ.


ಕಳೆದು ಹೋದ ಬ್ಯಾಗ್ ದೊರೆಯುವಂತೆ ಅವರು ಈಗ ಕೊರಗಜ್ಜನ ಮೊರೆ ಹೋಗಿದ್ದಾರೆ. ಸಿಕ್ಕಿದವರು ತಂದುಕೊಟ್ಟಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಂಪರ್ಕಕ್ಕಾಗಿ ಲತೇಶ್: 9900406602 ರೋಹಿತ್: 9901633870

Related posts

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!