23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ, ಹಲವಾರು ವರ್ಷಗಳಿಂದ ಸ್ವಲಾತ್ ಸಮಿತಿ ಮತ್ತು ಎಸ್.ವೈ.ಎಸ್. ಸಮಿತಿಯಲ್ಲಿ ಕಾರ್ಯದರ್ಶಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಇದೀಗ ಉದ್ಯೋಗ ನಿಮಿತ್ತ ಗಲ್ಷ್ ರಾಷ್ಟ್ರಕ್ಕೆ ತೆರಳುತ್ತಿರುವ “ನಝೀರ್ ಸುಣ್ಣಲಡ್ಡ” ರವರಿಗೆ ಬೀಳ್ಗೊಡುಗೆ ಸಮಾರಂಭ ಮಸೀದಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಖತೀಬರಾದ ತಾಜುದ್ದೀನ್ ಸಖಾಫಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಅಬ್ಬಾಸ್ ಹಿಶಾಮಿ, ಅಬ್ದುಲ್ ಕರೀಮ್, ಕಾದರ್ ಹಾಜಿ, ಇಸುಬು.ಎಂ.ಕೆ, ಅಬೂ ಸ್ವಾಲಿಹ್, ಇಕ್ಬಾಲ್ ಮರ್ಝೂಕಿ, ಅಬೂಬಕ್ಕರ್ ಸಿದ್ದೀಕ್ ಸಖಾಫಿ, ಮುಸ್ತಫ ಹಿಮಮಿ, ಹಾರಿಶ್ ಸಅದಿ, ಆದಂ ಹಾಜಿ ಬಿ.ಎಂ., ಮಹಮ್ಮದ್ ಎನ್.ಎನ್, ಹಾರಿಶ್ ಎನ್.ಎ,ಆಸಿಫ್.ಎಸ್.ಯು. ಬಿ.ಎಂ.ಯೂಸುಫ್, ಸೈಫುಲ್ಲ ಎಚ್.ಎಸ್.,ಹಸೈನಾರ್ ಹಾಜಿ, ಸಿದ್ದೀಕ್ ಪೆಳತ್ತಲಿಕೆ, ರಹಿಮಾನ್ ಮಾಸ್ಟರ್, ಶರೀಫ್ ಪರಪ್ಪು, ಅಶ್ರಫ್ ಪದಗೋಳಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!