26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!