September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!