22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya
error: Content is protected !!