24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

ಬೆಳ್ತಂಗಡಿ: ಅ.19 ರಂದು ಸಂಜೆ 4 ರಿಂದ 5ಗಂಟೆ ಸುಮಾರಿಗೆ ಉಜಿರೆಯಿಂದ ಸೋಮಂತಡ್ಕ ಕಡೆಗೆ ಪ್ರಯಾಣಿಸುವ ಸಂದರ್ಭ ಉಜಿರೆ ನಿವಾಸಿ ಲತೇಶ್ ರವರ ಹಣದ ಬ್ಯಾಗ್ ಕಳೆದುಹೋಗಿರುತ್ತದೆ. ಅದರಲ್ಲಿ ರೂ. 2.80 ಲಕ್ಷ ನಗದು ಇದ್ದು ಸಿಕ್ಕಿದವರು, ಅಥವಾ ಈ ಬಗ್ಗೆ ಮಾಹಿತಿವುಳ್ಳವರು ಮಾನವೀಯತೆಯ ನೆಲೆಯಿಂದ ಹಿಂತಿರುಗಿಸುವಂತೆ ಲತೇಶ್ ಅವರು ವಿನಂತಿಸಿಕೊಂಡಿದ್ದಾರೆ.


ಕಳೆದು ಹೋದ ಬ್ಯಾಗ್ ದೊರೆಯುವಂತೆ ಅವರು ಈಗ ಕೊರಗಜ್ಜನ ಮೊರೆ ಹೋಗಿದ್ದಾರೆ. ಸಿಕ್ಕಿದವರು ತಂದುಕೊಟ್ಟಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಂಪರ್ಕಕ್ಕಾಗಿ ಲತೇಶ್: 9900406602 ರೋಹಿತ್: 9901633870

Related posts

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya
error: Content is protected !!