26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

ಬೆಳ್ತಂಗಡಿ: ಅ.19 ರಂದು ಸಂಜೆ 4 ರಿಂದ 5ಗಂಟೆ ಸುಮಾರಿಗೆ ಉಜಿರೆಯಿಂದ ಸೋಮಂತಡ್ಕ ಕಡೆಗೆ ಪ್ರಯಾಣಿಸುವ ಸಂದರ್ಭ ಉಜಿರೆ ನಿವಾಸಿ ಲತೇಶ್ ರವರ ಹಣದ ಬ್ಯಾಗ್ ಕಳೆದುಹೋಗಿರುತ್ತದೆ. ಅದರಲ್ಲಿ ರೂ. 2.80 ಲಕ್ಷ ನಗದು ಇದ್ದು ಸಿಕ್ಕಿದವರು, ಅಥವಾ ಈ ಬಗ್ಗೆ ಮಾಹಿತಿವುಳ್ಳವರು ಮಾನವೀಯತೆಯ ನೆಲೆಯಿಂದ ಹಿಂತಿರುಗಿಸುವಂತೆ ಲತೇಶ್ ಅವರು ವಿನಂತಿಸಿಕೊಂಡಿದ್ದಾರೆ.


ಕಳೆದು ಹೋದ ಬ್ಯಾಗ್ ದೊರೆಯುವಂತೆ ಅವರು ಈಗ ಕೊರಗಜ್ಜನ ಮೊರೆ ಹೋಗಿದ್ದಾರೆ. ಸಿಕ್ಕಿದವರು ತಂದುಕೊಟ್ಟಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಂಪರ್ಕಕ್ಕಾಗಿ ಲತೇಶ್: 9900406602 ರೋಹಿತ್: 9901633870

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya
error: Content is protected !!