April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

ಉಜಿರೆ: ಅಕ್ಟೋಬರ್ 29 ರಂದು ಉಜಿರೆಯಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಮಟ್ಟದ ಧರ್ಮ ಸಂರಕ್ಷಣಾ ಪಾದಾ ಯಾತ್ರೆ ನಡೆಯಲಿದ್ದು ಈ ಧರ್ಮಸಂರಕ್ಷಣಾ ರಥ ಯಾತ್ರೆ ನಡೆಯಲಿದ್ದುಇದರ ಪೋಸ್ಟರ್ ಬಿಡುಗಡೆಯು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅ 21ರಂದು ನಡೆಯಿತು.

ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡ್ಡೆಟ್ನಾಯ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ಪ್ರಧಾನ ಸಂಚಾಲಕರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ, ಪೂರನ್ ವರ್ಮ, ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ , ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್, ಉದ್ಯಮಿಗಳಾದ ಮೋಹನ್ ಶೆಟ್ಟಿಗಾರ್, ರಾಜೇಶ್ ಪೈ, ಅರವಿಂದ್ ಕಾರಂತ್, ಯೋಜನೆ ಅಧಿಕಾರಿ ಸುರೇಂದ್ರ, ರಾಘವೇಂದ್ರ ಬೈಪಡಿತ್ತಾಯ, ರವಿಚಕ್ಕಿತ್ತಾಯಾ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!