22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

ಉಜಿರೆ: ಅಕ್ಟೋಬರ್ 29 ರಂದು ಉಜಿರೆಯಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಮಟ್ಟದ ಧರ್ಮ ಸಂರಕ್ಷಣಾ ಪಾದಾ ಯಾತ್ರೆ ನಡೆಯಲಿದ್ದು ಈ ಧರ್ಮಸಂರಕ್ಷಣಾ ರಥ ಯಾತ್ರೆ ನಡೆಯಲಿದ್ದುಇದರ ಪೋಸ್ಟರ್ ಬಿಡುಗಡೆಯು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅ 21ರಂದು ನಡೆಯಿತು.

ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡ್ಡೆಟ್ನಾಯ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ಪ್ರಧಾನ ಸಂಚಾಲಕರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ, ಪೂರನ್ ವರ್ಮ, ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ , ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್, ಉದ್ಯಮಿಗಳಾದ ಮೋಹನ್ ಶೆಟ್ಟಿಗಾರ್, ರಾಜೇಶ್ ಪೈ, ಅರವಿಂದ್ ಕಾರಂತ್, ಯೋಜನೆ ಅಧಿಕಾರಿ ಸುರೇಂದ್ರ, ರಾಘವೇಂದ್ರ ಬೈಪಡಿತ್ತಾಯ, ರವಿಚಕ್ಕಿತ್ತಾಯಾ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!