25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

ಕುವೆಟ್ಟು: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡಿಲ್ನಾಳ ಅ.20 ರಂದು ಪೂಜಿಸಲ್ಪಟ್ಟ ಪ್ರಥಮ ವರ್ಷದ ಶಾರದ ದೇವಿಯ ಮೂರ್ತಿಯ ವಿವಿಧ ಭಜನಾ ತಂಡಗಳ ಕುಣಿತ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ಮೂಲೊಟ್ಟು ಜಯಾನಂದ ನಾಯಕ್ ರವರ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.

Related posts

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!