April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ, ಹಲವಾರು ವರ್ಷಗಳಿಂದ ಸ್ವಲಾತ್ ಸಮಿತಿ ಮತ್ತು ಎಸ್.ವೈ.ಎಸ್. ಸಮಿತಿಯಲ್ಲಿ ಕಾರ್ಯದರ್ಶಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಇದೀಗ ಉದ್ಯೋಗ ನಿಮಿತ್ತ ಗಲ್ಷ್ ರಾಷ್ಟ್ರಕ್ಕೆ ತೆರಳುತ್ತಿರುವ “ನಝೀರ್ ಸುಣ್ಣಲಡ್ಡ” ರವರಿಗೆ ಬೀಳ್ಗೊಡುಗೆ ಸಮಾರಂಭ ಮಸೀದಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಖತೀಬರಾದ ತಾಜುದ್ದೀನ್ ಸಖಾಫಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಅಬ್ಬಾಸ್ ಹಿಶಾಮಿ, ಅಬ್ದುಲ್ ಕರೀಮ್, ಕಾದರ್ ಹಾಜಿ, ಇಸುಬು.ಎಂ.ಕೆ, ಅಬೂ ಸ್ವಾಲಿಹ್, ಇಕ್ಬಾಲ್ ಮರ್ಝೂಕಿ, ಅಬೂಬಕ್ಕರ್ ಸಿದ್ದೀಕ್ ಸಖಾಫಿ, ಮುಸ್ತಫ ಹಿಮಮಿ, ಹಾರಿಶ್ ಸಅದಿ, ಆದಂ ಹಾಜಿ ಬಿ.ಎಂ., ಮಹಮ್ಮದ್ ಎನ್.ಎನ್, ಹಾರಿಶ್ ಎನ್.ಎ,ಆಸಿಫ್.ಎಸ್.ಯು. ಬಿ.ಎಂ.ಯೂಸುಫ್, ಸೈಫುಲ್ಲ ಎಚ್.ಎಸ್.,ಹಸೈನಾರ್ ಹಾಜಿ, ಸಿದ್ದೀಕ್ ಪೆಳತ್ತಲಿಕೆ, ರಹಿಮಾನ್ ಮಾಸ್ಟರ್, ಶರೀಫ್ ಪರಪ್ಪು, ಅಶ್ರಫ್ ಪದಗೋಳಿ ಉಪಸ್ಥಿತರಿದ್ದರು.

Related posts

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya
error: Content is protected !!