22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ, ಹಲವಾರು ವರ್ಷಗಳಿಂದ ಸ್ವಲಾತ್ ಸಮಿತಿ ಮತ್ತು ಎಸ್.ವೈ.ಎಸ್. ಸಮಿತಿಯಲ್ಲಿ ಕಾರ್ಯದರ್ಶಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಇದೀಗ ಉದ್ಯೋಗ ನಿಮಿತ್ತ ಗಲ್ಷ್ ರಾಷ್ಟ್ರಕ್ಕೆ ತೆರಳುತ್ತಿರುವ “ನಝೀರ್ ಸುಣ್ಣಲಡ್ಡ” ರವರಿಗೆ ಬೀಳ್ಗೊಡುಗೆ ಸಮಾರಂಭ ಮಸೀದಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಖತೀಬರಾದ ತಾಜುದ್ದೀನ್ ಸಖಾಫಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಅಬ್ಬಾಸ್ ಹಿಶಾಮಿ, ಅಬ್ದುಲ್ ಕರೀಮ್, ಕಾದರ್ ಹಾಜಿ, ಇಸುಬು.ಎಂ.ಕೆ, ಅಬೂ ಸ್ವಾಲಿಹ್, ಇಕ್ಬಾಲ್ ಮರ್ಝೂಕಿ, ಅಬೂಬಕ್ಕರ್ ಸಿದ್ದೀಕ್ ಸಖಾಫಿ, ಮುಸ್ತಫ ಹಿಮಮಿ, ಹಾರಿಶ್ ಸಅದಿ, ಆದಂ ಹಾಜಿ ಬಿ.ಎಂ., ಮಹಮ್ಮದ್ ಎನ್.ಎನ್, ಹಾರಿಶ್ ಎನ್.ಎ,ಆಸಿಫ್.ಎಸ್.ಯು. ಬಿ.ಎಂ.ಯೂಸುಫ್, ಸೈಫುಲ್ಲ ಎಚ್.ಎಸ್.,ಹಸೈನಾರ್ ಹಾಜಿ, ಸಿದ್ದೀಕ್ ಪೆಳತ್ತಲಿಕೆ, ರಹಿಮಾನ್ ಮಾಸ್ಟರ್, ಶರೀಫ್ ಪರಪ್ಪು, ಅಶ್ರಫ್ ಪದಗೋಳಿ ಉಪಸ್ಥಿತರಿದ್ದರು.

Related posts

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya
error: Content is protected !!