25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ, ಹಲವಾರು ವರ್ಷಗಳಿಂದ ಸ್ವಲಾತ್ ಸಮಿತಿ ಮತ್ತು ಎಸ್.ವೈ.ಎಸ್. ಸಮಿತಿಯಲ್ಲಿ ಕಾರ್ಯದರ್ಶಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಇದೀಗ ಉದ್ಯೋಗ ನಿಮಿತ್ತ ಗಲ್ಷ್ ರಾಷ್ಟ್ರಕ್ಕೆ ತೆರಳುತ್ತಿರುವ “ನಝೀರ್ ಸುಣ್ಣಲಡ್ಡ” ರವರಿಗೆ ಬೀಳ್ಗೊಡುಗೆ ಸಮಾರಂಭ ಮಸೀದಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಖತೀಬರಾದ ತಾಜುದ್ದೀನ್ ಸಖಾಫಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಅಬ್ಬಾಸ್ ಹಿಶಾಮಿ, ಅಬ್ದುಲ್ ಕರೀಮ್, ಕಾದರ್ ಹಾಜಿ, ಇಸುಬು.ಎಂ.ಕೆ, ಅಬೂ ಸ್ವಾಲಿಹ್, ಇಕ್ಬಾಲ್ ಮರ್ಝೂಕಿ, ಅಬೂಬಕ್ಕರ್ ಸಿದ್ದೀಕ್ ಸಖಾಫಿ, ಮುಸ್ತಫ ಹಿಮಮಿ, ಹಾರಿಶ್ ಸಅದಿ, ಆದಂ ಹಾಜಿ ಬಿ.ಎಂ., ಮಹಮ್ಮದ್ ಎನ್.ಎನ್, ಹಾರಿಶ್ ಎನ್.ಎ,ಆಸಿಫ್.ಎಸ್.ಯು. ಬಿ.ಎಂ.ಯೂಸುಫ್, ಸೈಫುಲ್ಲ ಎಚ್.ಎಸ್.,ಹಸೈನಾರ್ ಹಾಜಿ, ಸಿದ್ದೀಕ್ ಪೆಳತ್ತಲಿಕೆ, ರಹಿಮಾನ್ ಮಾಸ್ಟರ್, ಶರೀಫ್ ಪರಪ್ಪು, ಅಶ್ರಫ್ ಪದಗೋಳಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya
error: Content is protected !!