25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya
error: Content is protected !!