September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ : ಸೂಪರ್ ಸೀನಿಯರ್ ವಿಭಾಗ : ಸಾಮರ್‌ಸೆಟ್ ಬಳಗ (ಪ್ರಥಮ), ರಂಗಶಿವ ಕಲಾ ತಂಡ (ದ್ವಿತೀಯ) ಹಾಗೂ ತುಳುನಾಡ ವೈಭವ (ಪ್ರೋತ್ಸಾಹಕ) ಸೀನಿಯರ್ ವಿಭಾಗ: ದೇವಸ್ಥಾನ ಸೇವಾ ಕೌಂಟರ್ ಬಳಗ (ಪ್ರಥಮ), ಪ್ರಕಾಶ ಬಳಗ (ದ್ವಿತೀಯ)ಮಹಿಳಾ ವಿಭಾಗ : ಅಲಾ ಮತ್ತು ಬಳಗ (ಪ್ರಥಮ), ಶಿಲ್ಪಕಲಾ ಬಳಗ ತಂಡ (ದ್ವಿತೀಯ), ತುಳುವೆರೆ ಬಳಗ (ತೃತೀಯ), ಜಲಜ ಬಳಗ (ದೇವಸ್ಥಾನ)

ಪ್ರೋತ್ಸಾಹಕ ಪ್ರೌಢಶಾಲಾ ವಿಭಾಗ : ಶ್ರೀ ಧ.ಮ.ಅ. ಪ್ರೌಢಶಾಲೆ (ಪ್ರಥಮ), ರಶ್ಮಿ ತಂಡ (ದ್ವಿತೀಯ)ಪ್ರಾಥಮಿಕ ಶಾಲಾ ವಿಭಾಗ : ಕಿಶೋರ್ ಬಳಗ (ಪ್ರಥಮ), ಜಯಾ ಜೈನ್ (ದ್ವಿತೀಯ), ಅವಿಷ್ಕಾರ್ ಶೆಟ್ಟಿ (ತೃತೀಯ)

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪ್ರೋತ್ಸಾಹಿಸಿದರು. ಹಾಗೂ ಕುಟುಂಬಸ್ಥರು ಕುಟುಂಬಸ್ಥರು ಉಪಸ್ಥಿತರಿದ್ದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

Related posts

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!